ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
									
										
								
																	
ಇಂದು ಶುಕ್ರವಾರ ಜುಲೈ 3. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ತ್ರಯೋದಶಿ, ಶುಕ್ಲ ಪಕ್ಷ, ಜ್ಯೇಷ್ಠ ನಕ್ಷತ್ರ, ಶುಕ್ಲ ಯೋಗ, ತೈತಿಲ ಕರಣ. ಇಂದು ಮಧ್ಯಾಹ್ನ 11.47 ರಿಂದ 12.39 ರವರೆಗೆ.
									
			
			 
 			
 
 			
			                     
							
							
			        							
								
																	 
ರಾಹುಕಾಲ ಬೆಳಿಗ್ಗೆ 10.37 ರಿಂದ 12.13 ವರೆಗೆ. ಗುಳಿಗಕಾಲ ಬೆಳಿಗ್ಗೆ 07.23 ರಿಂದ 09.00 ರವರೆಗೆ. ಯಮಗಂಡ ಕಾಲ ಅಪರಾಹ್ನ 3.26 ರಿಂದ 05.03 ರವರೆಗೆ.