Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 21 ಜುಲೈ 2020 (09:01 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಜುಲೈ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಪ್ರತಿಪಾದ,ಶುಕ್ಲ ಪಕ್ಷ, ಪುಷ್ಯ ನಕ್ಷತ್ರ ವಜ್ರ ಯೋಗ, ಕಿಂಸ್ತುಘ್ನ ಕರಣ. ಇಂದು ಮಧ್ಯಾಹ್ನ  11.50 ರಿಂದ 12.41 ರವರೆಗೆ.

 
ರಾಹುಕಾಲ ಅಪರಾಹ್ನ 3.27 ರಿಂದ 05.03 ವರೆಗೆ. ಗುಳಿಗಕಾಲ ಅಪರಾಹ್ನ 12.15 ರಿಂದ 1.51 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.04 ರಿಂದ 10.39 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಆಯುಧ ಪೂಜೆ ಮಾಡುವಾಗ ಯಾವ ಮಂತ್ರ ಹೇಳಬೇಕು

ದುರ್ಗಾಷ್ಟಮಿ ದಿನವಾದ ಇಂದು ತಪ್ಪದೇ ಓದಬೇಕಾದ ಮಂತ್ರ

ಶಿವನ ಜೊತೆಗೆ ಪಾರ್ವತಿಯ ಅನುಗ್ರಹಕ್ಕಾಗಿ ಈ ಮಂತ್ರ ಪಠಿಸಿ

ನವರಾತ್ರಿ ಆರನೇ ದಿನವಾದ ಇಂದು ತಪ್ಪದೇ ಓದಬೇಕಾದ ಮಂತ್ರವಿದು

ನವರಾತ್ರಿ 5 ನೇ ದಿನ ಸ್ಕಂದಮಾತಾ ದೇವಿಯ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments