Select Your Language

Notifications

webdunia
webdunia
webdunia
webdunia

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ
ಬೆಂಗಳೂರು , ಮಂಗಳವಾರ, 4 ಆಗಸ್ಟ್ 2020 (09:14 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಆಗಸ್ಟ್ 4. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಶ್ರವಣ, ಶುಕ್ಲ ಪಕ್ಷ, ಶ್ರವಣ ನಕ್ಷತ್ರ ಸೌಭಾಗ್ಯ ಯೋಗ, ಬಾಲವ ಕರಣ. ಇಂದು ಅಪರಾಹ್ನ 11.50 ರಿಂದ 12.40 ರವರೆಗೆ.

 
ರಾಹುಕಾಲ ಅಪರಾಹ್ನ 03.25 ರಿಂದ 05.00 ವರೆಗೆ. ಗುಳಿಗಕಾಲ ಅಪರಾಹ್ನ 12.15 ರಿಂದ 01.50 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.05 ರಿಂದ 10.40 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?