Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಸೋಮವಾರ, 17 ಆಗಸ್ಟ್ 2020 (08:57 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಸೋಮವಾರ ಆಗಸ್ಟ್ 17. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ತ್ರಯೋದಶಿ, ಕೃಷ್ಣ ಪಕ್ಷ, ಪುನರ್ವಸು ನಕ್ಷತ್ರ ಸಿದ್ಧಿ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.48 ರಿಂದ 12.38 ರವರೆಗೆ.

 
ರಾಹುಕಾಲ ಬೆಳಿಗ್ಗೆ 7.31 ರಿಂದ 09.05 ವರೆಗೆ. ಗುಳಿಗಕಾಲ ಅಪರಾಹ್ನ 1.47 ರಿಂದ 03.21 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.39 ರಿಂದ 12.13 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

ಮುಂದಿನ ಸುದ್ದಿ
Show comments