Publish Date: Tue, 25 Aug 2020 (08:54 IST)
Updated Date: Tue, 25 Aug 2020 (08:55 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಆಗಸ್ಟ್ 25. ಶಾರ್ವರಿ ಸಂವತ್ಸರ, ಉತ್ತರಾಯಣ. ಶ್ರಾವಣ ಮಾಸ ಗ್ರೀಷ್ಮ ಋತು, ಸಪ್ತಮಿ, ಶುಕ್ಲ ಪಕ್ಷ, ವಿಶಾಖ ನಕ್ಷತ್ರ ಇಂಧ್ರ ಯೋಗ, ವಣಿಜ ಕರಣ. ಇಂದು ಅಪರಾಹ್ನ 11.46 ರಿಂದ 12.36 ರವರೆಗೆ.
ರಾಹುಕಾಲ ಅಪರಾಹ್ನ 3.17 ರಿಂದ 04.51 ವರೆಗೆ. ಗುಳಿಗಕಾಲ ಮಧ್ಯಾಹ್ನ 12.11 ರಿಂದ 01.44 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 09.04 ರಿಂದ 10.37 ರವರೆಗೆ.