ಇಂದಿನ ಪಂಚಾಂಗ ತಿಳಿಯಿರಿ

Webdunia
ಭಾನುವಾರ, 13 ಸೆಪ್ಟಂಬರ್ 2020 (08:51 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಭಾನುವಾರ ಸೆಪ್ಟೆಂಬರ್ 13. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ಗ್ರೀಷ್ಮ ಋತು, ಏಕಾದಶಿ, ಕೃಷ್ಣ ಪಕ್ಷ, ಪುನರ್ವಸು ನಕ್ಷತ್ರ ವರಿಘ ಯೋಗ, ಬವ ಕರಣ. ಇಂದು ಅಪರಾಹ್ನ 11.40 ರಿಂದ 12.29 ರವರೆಗೆ.

 
ರಾಹುಕಾಲ ಅಪರಾಹ್ನ 4.40 ರಿಂದ 06.11 ವರೆಗೆ. ಗುಳಿಗಕಾಲ ಅಪರಾಹ್ನ 03.08 ರಿಂದ 04.40 ರವರೆಗೆ. ಯಮಗಂಡ ಕಾಲ ಅಪರಾಹ್ನ 12.05 ರಿಂದ 01.36 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments