Publish Date: Thu, 22 Oct 2020 (09:20 IST)
Updated Date: Thu, 22 Oct 2020 (09:21 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಗುರುವಾರ ಅಕ್ಟೋಬರ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಕನ್ಯಾ ಮಾಸ ಶರದೃತು, ಷಷ್ಠಿ ಶುಕ್ಲ ಪಕ್ಷ, ಪೂರ್ವಾಷಢ ನಕ್ಷತ್ರ ಸುಕ್ರಮಣ ಯೋಗ, ತೈತಿಲ ಕರಣ. ಇಂದು ಅಪರಾಹ್ನ 11.30 ರಿಂದ 12.17 ರವರೆಗೆ.
ರಾಹುಕಾಲ ಮಧ್ಯಾಹ್ನ 01.21 ರಿಂದ 02.50 ವರೆಗೆ. ಗುಳಿಗಕಾಲ ಬೆಳಿಗ್ಗೆ 08.57 ರಿಂದ 10.25 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 06.00 ರಿಂದ 07.29 ರವರೆಗೆ.