Webdunia - Bharat's app for daily news and videos

Install App

ಇಂದಿನ ಪಂಚಾಂಗ ತಿಳಿಯಿರಿ

Webdunia
ಮಂಗಳವಾರ, 27 ಏಪ್ರಿಲ್ 2021 (09:02 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಮಂಗಳವಾರ ಏಪ್ರಿಲ್ 27. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಶುಕ್ಲ ಪಕ್ಷ, ಹುಣ್ಣಿಮೆ, ಸ್ವಾತಿ ನಕ್ಷತ್ರ, ಸಿದ್ಧಿ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.41 ರಿಂದ 12.32 ರವರೆಗೆ.

 
ರಾಹುಕಾಲ ಅಪರಾಹ್ನ 3.15 ರಿಂದ 04.49 ವರೆಗೆ. ಗುಳಿಗಕಾಲ ಅಪರಾಹ್ನ 12.07 ರಿಂದ 01.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.58 ರಿಂದ 10.32 ರವರೆಗೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Mantra: ಹನುಮಂತನ ಅನುಗ್ರಹಕ್ಕಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಓದಿ

Saraswathi Mantra: ವಿದ್ಯೆಯಲ್ಲಿ ಯಶಸ್ಸು ಸಿಗಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮನೆಯಲ್ಲಿ ಅಷ್ಟೈಶ್ವರ್ಯ ಇರಬೇಕೆಂದರೆ ಈ ಸ್ತೋತ್ರ ಓದಿ

Rahu Dosha: ರಾಹು ದೋಷವಿದ್ದಲ್ಲಿ ಈ ಮಂತ್ರವನ್ನು ಜಪಿಸಿ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

ಮುಂದಿನ ಸುದ್ದಿ
Show comments