Select Your Language

Notifications

webdunia
webdunia
webdunia
Wednesday, 9 April 2025
webdunia

ಇಂದಿನ ಪಂಚಾಂಗ ತಿಳಿಯಿರಿ

ರಾಶಿಫಲ
ಬೆಂಗಳೂರು , ಸೋಮವಾರ, 25 ಏಪ್ರಿಲ್ 2022 (07:50 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಸೋಮವಾರ ಏಪ್ರಿಲ್ 25, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ, ಧನಿಷ್ಠ ನಕ್ಷತ್ರ, ಶುಕ್ಲ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.42 ರಿಂದ 12.32 ರವರೆಗೆ.

 
ರಾಹುಕಾಲ ಬೆಳಿಗ್ಗೆ 07.25 ರಿಂದ 08.59 ವರೆಗೆ. ಗುಳಿಗಕಾಲ ಮಧ್ಯಾಹ್ನ 1.41 ರಿಂದ 03.15 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.33 ರಿಂದ 12.07 ರವರೆಗೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?