Publish Date: Tue, 26 Apr 2022 (07:50 IST)
Updated Date: Tue, 26 Apr 2022 (08:24 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.
ಇಂದು ಮಂಗಳವಾರ ಏಪ್ರಿಲ್ 26, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಏಕಾದಶಿ, ಶತಭಿಷ ನಕ್ಷತ್ರ, ಬ್ರಹ್ಮ ಯೋಗ, ಬವ ಕರಣ. ಇಂದು ಮಧ್ಯಾಹ್ನ 11.42 ರಿಂದ 12.32 ರವರೆಗೆ.
ರಾಹುಕಾಲ ಅಪರಾಹ್ನ 03.15 ರಿಂದ 04.49 ವರೆಗೆ. ಗುಳಿಗಕಾಲ ಮಧ್ಯಾಹ್ನ 12.07 ರಿಂದ 01.41 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.59 ರಿಂದ 10.33 ರವರೆಗೆ.