ಯುಗಾದಿ ದಿನ ಅಭ್ಯಂಜನ ಸ್ನಾನ ಮಾಡುವುದೇಕೆ?

Webdunia
ಶನಿವಾರ, 2 ಏಪ್ರಿಲ್ 2022 (10:41 IST)
ಬೆಂಗಳೂರು: ಇಂದು ಯುಗಾದಿ ಹಬ್ಬ. ಯುಗಾದಿ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಹಾಕಿ ಬೇವು-ಬೆಲ್ಲ ತಿಂದು ಹೊಸ ವರ್ಷವನ್ನು ಸ್ವಾಗತಿಸುತ್ತೇವೆ. ಹಾಗಿದ್ದರೆ ಅಭ್ಯಂಜನ ಸ್ನಾನದ ಮಹತ್ವವೇನು ಗೊತ್ತಾ?

ಮೈಗೆ ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ವಾತ, ಪಿತ್ತ, ಕಫ ಎಂಬಂತಹ ತ್ರಿವಿಧ ದೋಷ ನಿವಾರಣೆಯಾಗುತ್ತದೆ. ಜೊತೆಗೆ ಚರ್ಮವೂ ಕಾಂತಿಯುತವಾಗುತ್ತದೆ.

ಶರೀರ ಪೂರ್ತಿ ಎಣ್ಣೆ ಹಚ್ಚಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಯಾಸ ದೂರವಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗುತ್ತೇವೆ ಎಂಬುದು ನಮ್ಮ ಪೂರ್ವಜರಿಂದ ಬಂದ ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments