Webdunia - Bharat's app for daily news and videos

Install App

ಯುಗಾದಿ ದಿನ ಅಭ್ಯಂಜನ ಸ್ನಾನ ಮಾಡುವುದೇಕೆ?

Webdunia
ಶನಿವಾರ, 2 ಏಪ್ರಿಲ್ 2022 (10:41 IST)
ಬೆಂಗಳೂರು: ಇಂದು ಯುಗಾದಿ ಹಬ್ಬ. ಯುಗಾದಿ ದಿನ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಹಾಕಿ ಬೇವು-ಬೆಲ್ಲ ತಿಂದು ಹೊಸ ವರ್ಷವನ್ನು ಸ್ವಾಗತಿಸುತ್ತೇವೆ. ಹಾಗಿದ್ದರೆ ಅಭ್ಯಂಜನ ಸ್ನಾನದ ಮಹತ್ವವೇನು ಗೊತ್ತಾ?

ಮೈಗೆ ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ವಾತ, ಪಿತ್ತ, ಕಫ ಎಂಬಂತಹ ತ್ರಿವಿಧ ದೋಷ ನಿವಾರಣೆಯಾಗುತ್ತದೆ. ಜೊತೆಗೆ ಚರ್ಮವೂ ಕಾಂತಿಯುತವಾಗುತ್ತದೆ.

ಶರೀರ ಪೂರ್ತಿ ಎಣ್ಣೆ ಹಚ್ಚಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಯಾಸ ದೂರವಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗುತ್ತೇವೆ ಎಂಬುದು ನಮ್ಮ ಪೂರ್ವಜರಿಂದ ಬಂದ ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಮುಂದಿನ ಸುದ್ದಿ
Show comments