ವಾಸ್ತು ಪ್ರಕಾರ ಓದುವ ಮೊದಲು ಈ ವಿಚಾರದ ಕಡೆಗೆ ಗಮನಕೊಡಿ

Webdunia
ಮಂಗಳವಾರ, 15 ಡಿಸೆಂಬರ್ 2020 (09:13 IST)
ಬೆಂಗಳೂರು: ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಮುಂದೆ ಬರಲು ಏಕಾಗ್ರತೆ ಜೊತೆಗೆ ಅವರು ಯಾವ ದಿಕ್ಕಿಗೆ ಕೂತು ಓದುತ್ತಾರೆ, ಅವರ ಪುಸ್ತಕ, ಟೇಬಲ್ ಇತ್ಯಾದಿಗಳ ವಾಸ್ತು ಕೂಡಾ ಮುಖ್ಯವಾಗುತ್ತದೆ.


ಓದುವಾಗ ಏಕಾಗ್ರತೆ ಹೆಚ್ಚಬೇಕಾದರೆ ಉತ್ತರ ಅಥವಾ ಪೂರ್ವ ದಿಕ್ಕಿಗೆ ಕೂತು ಓದಿ. ಅದೇ ರೀತಿ ಟೇಬಲ್ ಮತ್ತು ಗೋಡೆಯ ನಡುವೆ ಸಣ್ಣ ಅಂತರವಿರಲಿ. ಓದುವ ಕೋಣೆ ಬಾತ್ ರೂಂ ಅಥವಾ ಮನೆಯ ಬೀಮ್ ನ ಕೆಳಗೆ ಇರದಂತೆ ನೋಡಿಕೊಳ್ಳಿ. ಪುಸ್ತಕ ಇಡುವ ಜಾಗ ಪೂರ್ವ ದಿಕ್ಕಿನಲ್ಲಿದ್ದರೆ ಉತ್ತಮ. ನೈಋತ್ಯ ದಿಕ್ಕಿನಲ್ಲಿ ದೀಪ ಉರಿಸಿಕೊಂಡು ಓದಿದರೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments