Webdunia - Bharat's app for daily news and videos

Install App

ವಾಸ್ತು ಪ್ರಕಾರ ಓದುವ ಮೊದಲು ಈ ವಿಚಾರದ ಕಡೆಗೆ ಗಮನಕೊಡಿ

Webdunia
ಮಂಗಳವಾರ, 15 ಡಿಸೆಂಬರ್ 2020 (09:13 IST)
ಬೆಂಗಳೂರು: ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಮುಂದೆ ಬರಲು ಏಕಾಗ್ರತೆ ಜೊತೆಗೆ ಅವರು ಯಾವ ದಿಕ್ಕಿಗೆ ಕೂತು ಓದುತ್ತಾರೆ, ಅವರ ಪುಸ್ತಕ, ಟೇಬಲ್ ಇತ್ಯಾದಿಗಳ ವಾಸ್ತು ಕೂಡಾ ಮುಖ್ಯವಾಗುತ್ತದೆ.


ಓದುವಾಗ ಏಕಾಗ್ರತೆ ಹೆಚ್ಚಬೇಕಾದರೆ ಉತ್ತರ ಅಥವಾ ಪೂರ್ವ ದಿಕ್ಕಿಗೆ ಕೂತು ಓದಿ. ಅದೇ ರೀತಿ ಟೇಬಲ್ ಮತ್ತು ಗೋಡೆಯ ನಡುವೆ ಸಣ್ಣ ಅಂತರವಿರಲಿ. ಓದುವ ಕೋಣೆ ಬಾತ್ ರೂಂ ಅಥವಾ ಮನೆಯ ಬೀಮ್ ನ ಕೆಳಗೆ ಇರದಂತೆ ನೋಡಿಕೊಳ್ಳಿ. ಪುಸ್ತಕ ಇಡುವ ಜಾಗ ಪೂರ್ವ ದಿಕ್ಕಿನಲ್ಲಿದ್ದರೆ ಉತ್ತಮ. ನೈಋತ್ಯ ದಿಕ್ಕಿನಲ್ಲಿ ದೀಪ ಉರಿಸಿಕೊಂಡು ಓದಿದರೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ವ್ರತ: ಹಬ್ಬದ ದಿನ ಮನೆಗೆ ತರಬಾರಾದ ವಸ್ತುಗಳು ಮತ್ತು ಮಾಡಬಾರಾದ ಕೆಲಸಗಳು

ಸಂಜೆ ದೀಪ ಹಚ್ಚುವಾಗ ಲಕ್ಷ್ಮೀ ದೇವಿಯ ಈ ಸ್ತೋತ್ರವನ್ನು ತಪ್ಪದೇ ಪಠಿಸಿ

ವರಮಹಾಲಕ್ಷ್ಮಿ ಹಬ್ಬದ ದಿನ ಯಾವ ಬಣ್ಣದ ಉಡುಪು ಧರಿಸಬೇಕು, ಯಾವುದನ್ನು ಧರಿಸಬಾರದು

ದುಷ್ಟಗ್ರಹ ನಿವಾರಣೆಗೆ ಶ್ರೀ ಸುದರ್ಶನ ಕವಚ ಸ್ತೋತ್ರ ಪಠಿಸಿ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮುಂದಿನ ಸುದ್ದಿ
Show comments