ಮನೆಯಲ್ಲಿ ರೋಗ ರುಜಿನ ಕಡಿಮೆ ಮಾಡಲು ವಾಸ್ತು ಪ್ರಕಾರ ಹೀಗೆ ಮಾಡಿ!

Webdunia
ಬುಧವಾರ, 16 ಡಿಸೆಂಬರ್ 2020 (08:54 IST)
ಬೆಂಗಳೂರು: ಮನೆಯಲ್ಲಿ ಮನೆಯ ಸದಸ್ಯರು ಒಂದಿಲ್ಲೊಂದು ಖಾಯಿಲೆ ಬೀಳುತ್ತಾ ನೆಮ್ಮದಿಯೇ ಇಲ್ಲದಂತಾಗಿದ್ದರೆ ಅದಕ್ಕೆ ವಾಸ್ತು ಪ್ರಕಾರ ಏನು ಮಾಡಬಹುದು?


ಈ ರೀತಿ ಖಾಯಿಲೆ ಬೀಳಲು ಅಗ್ನಿ ತತ್ವದ ಕೊರತೆಯೂ ಕಾರಣ. ಹೀಗಾಗಿ ಇದನ್ನು ಸರಿದೂಗಿಸಲು ಮನೆಯ ನೈಋತ್ಯ ಅಥವಾ ವಾಯವ್ಯ ದಿಕ್ಕಿಗೆ ಪ್ರತಿನಿತ್ಯ ದೀಪ ಹಚ್ಚಿ. ಒಂದು ವೇಳೆ ಬಾತ್ ರೂಂ ಮತ್ತು ಅಡಿಗೆ ಮನೆ ಎದುರು ಬದಿರಾಗಿದ್ದರೆ ಒಂದರ ಬಾಗಿಲು ಸದಾ ಮುಚ್ಚಿಕೊಂಡಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments