ವಿಶ್ವಕರ್ಮ ಜಯಂತಿ: ವಿಶ್ವಕರ್ಮ ಶಿವ ಮತ್ತು ವಿಷ್ಣುವಿಗೆ ನಿರ್ಮಿಸಿಕೊಟ್ಟ ಎರಡು ಆಯುಧಗಳು ಯಾವುದು?

Webdunia
ಶನಿವಾರ, 17 ಸೆಪ್ಟಂಬರ್ 2022 (09:20 IST)
ಬೆಂಗಳೂರು: ಇಂದು ವಿಶ್ವಕರ್ಮ ಜಯಂತಿ. ದೇವತೆಗಳ ವಾಸ್ತು ತಜ್ಞ ವಿಶ್ವಕರ್ಮ ಜಯಂತಿ ದಿನ ಈ ವಿಚಾರವನ್ನು ನೀವು ತಿಳಿದುಕೊಳ್ಳಲೇಬೇಕು.

ದೇವರ ವಾಸ ಸ್ಥಾನ, ಆಯುಧಗಳ ಶಿಲ್ಪಿ ವಿಶ್ವಕರ್ಮ. ಆತನೇ ಆಧುನಿಕ ವಾಸ್ತು ಶಿಲ್ಪಿಗಳಿಗೆ ಪ್ರೇರಕ ದೇವರು. ಇಡೀ ವಿಶ್ವದ ನಿರ್ಮಾತೃ ವಿಶ್ವಕರ್ಮ ಎಂಬ ನಂಬಿಕೆ ಹಿಂದೂಗಳಲ್ಲಿದೆ.

ಆತ ಕೈಲಾಸ ವಾಸ ಶಿವನಿಗೆ ಪಿನಾಕ ಮತ್ತು ಮಹಾವಿಷ್ಣುವಿಗೆ ಸುದರ್ಶನ ಚಕ್ರದ ವಿನ್ಯಾಸ ಮಾಡಿಕೊಟ್ಟವನು ಎಂಬ ನಂಬಿಕೆಯಿದೆ. ನಮ್ಮೆಲ್ಲರಿಗೆ ಪ್ರೇರಕನಾದ ವಿಶ್ವ ಕರ್ಮ ಜಯಂತಿಯ ಶುಭಾಶಯಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments