Webdunia - Bharat's app for daily news and videos

Install App

ಕೈಯಲ್ಲಿ ಹಣ ಉಳಿಯದೇ ಇರಲು ಕಾರಣವೇನು?

Krishnaveni K
ಶುಕ್ರವಾರ, 12 ಜನವರಿ 2024 (10:35 IST)
ಬೆಂಗಳೂರು: ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ ಹಣ ಕೈಗೆ ಬಂದ ತಕ್ಷಣ ಖಾಲಿಯಾಗುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ಇದನ್ನು ನೋಡಿ.

ಕೈಯಲ್ಲಿ ಹಣ ನಿಲ್ಲದೇ ಇರಲು ಕಾರಣವೇನು? ಹಣ ವಿಪರೀತ ಖರ್ಚಾದಾಗ ಸಹಜವಾಗಿಯೇ ಮಾನಸಿಕವಾಗಿ ನೆಮ್ಮದಿ ಕಳೆದುಕೊಳ್ಳುತ್ತೀರಿ. ಲಕ್ಷ್ಮೀ ಕಟಾಕ್ಷ ಕಡಿಮೆಯಾದಾಗ ಈ ರೀತಿ ಆಗುತ್ತದೆ.

ಇದಕ್ಕೆ ನಾವು ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ನೋಡಬೇಕು. ಇದಕ್ಕೆ ನಾನಾ ದಾರಿಗಳಿವೆ. ಆ ಪೈಕಿ ಮುಖ್ಯವಾದುದು ಲಕ್ಷ್ಮೀ ಪಠಣ ಸ್ತೋತ್ರ ಮಾಡುವುದು.  ಪ್ರತೀ ತಿಂಗಳು ಹುಣ್ಣಿಮೆಯಂದು ಈ ವ್ರತ ಮಾಡಬೇಕು.

ಬೆಳಿಗ್ಗೆ ಸ್ನಾನ ಮಾಡಿ ಅರಳಿ ಮರಕ್ಕೆ ಪ್ರದಕ್ಷಿಣೆ ಹಾಕಿ ಅಲ್ಲಿಯೇ ಕೂತು 108 ಬಾರಿ ಮಹಾಲಕ್ಷ್ಮಿ ಮಂತ್ರವನ್ನು ಓದಿ. ಲಕ್ಷ್ಮೀ ದೇವಿಯ ಯಾವುದೇ ಸ್ತೋತ್ರವನ್ನು ಓದಬಹುದು. ಈ ರೀತಿ ಮಾಡುತ್ತಾ ಬಂದರೆ ನಿಮ್ಮ ಹಣಕಾಸಿನ ಕಷ್ಟಗಳು ದೂರವಾಗಿ ಲಕ್ಷ್ಮೀ ಕೃಪೆಗೆ ಪಾತ್ರರಾಗುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments