Webdunia - Bharat's app for daily news and videos

Install App

ಬುಧ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

Webdunia
ಶನಿವಾರ, 27 ಏಪ್ರಿಲ್ 2019 (06:37 IST)
ಬೆಂಗಳೂರು: ಹೆಚ್ಚಿನವರು ಕುಜ ಮತ್ತ ಬುಧ ದೋಷದಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಿದ್ದರೆ ಈ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?


ಬುಧ ಗ್ರಹ: ಬುಧ ಗ್ರಹನ ಪ್ರಭಾವ ಹೆಚ್ಚಿದ್ದರೆ ಹಲವು ಮಾನಸಿಕ ವೇದನೆ, ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬುಧನ ಅಧಿಪತಿ ಮಹಾವಿಷ್ಣು. ಆದ್ದರಿಂದ ಕೃಷ್ಣ, ನಾರಾಯಣನ ಆರಾಧನೆ ಮಾಡಬೇಕು. ಅಷ್ಟಾಕ್ಷರಿ ಮಂತ್ರವನ್ನು 108 ಬಾರಿ ಜಪಿಸಬೇಕು. ಓಂ ನಮೋ ನಾರಾಯಣಾಯ ನಮಃ ಎಂದು ನಾರಾಯಣನ ಜಪ ಮಾಡಿದರೆ ಬುಧನ ಪ್ರಭಾವ ಕಡಿಮೆಯಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments