ದಿನಕ್ಕೊಂದು ರಾಶಿ: ಕುಂಭ ರಾಶಿಯ ದಂಪತಿ ನಡುವೆ ಕಲಹವೇರ್ಪಡುತ್ತಿದ್ದರೆ ಏನು ಪರಿಹಾರ?

Webdunia
ಶನಿವಾರ, 12 ಜನವರಿ 2019 (09:06 IST)
ಬೆಂಗಳೂರು: ಕುಂಭ ರಾಶಿಯ ದಂಪತಿ ಪ್ರತಿನಿತ್ಯ ಜಗಳವಾಡುತ್ತಿದ್ದರೆ ಅದಕ್ಕೆ ಯಾವ ದೋಷ ಕಾರಣ ಮತ್ತು ಅದಕ್ಕಿರುವ ಪರಿಹಾರವೇನು ನೋಡೋಣ.


ಸಾಮಾನ್ಯವಾಗಿ ಕುಂಭ ರಾಶಿಯ ದಂಪತಿಯಲ್ಲಿ ವೈವಾಹಿಕ ಮತ್ತು ಜೀವನದಲ್ಲಿ ಯಶಸ್ಸಿಗೆ ಕಾರಣನಾಗುವವನು ಸೂರ್ಯ. ಸೂರ್ಯನ ಅನುಗ್ರಹದಿಂದ ಇವರಿಗೆ ಒಳಿತಾಗುತ್ತದೆ. ಆದರೂ ಈ ದಂಪತಿಯಲ್ಲಿ ಕಲಹವಿದ್ದರೆ ಅದಕ್ಕೆ ಕಾರಣ ಕುಜ ಗ್ರಹ.

ಹೀಗಾಗಿ ಕುಜ ಅಥವಾ ಮಂಗಳ ಕೆಟ್ಟ ಪರಿಣಾಮ ಕಡಿಮೆ ಮಾಡಲು ಈ ರಾಶಿಯ ದಂಪತಿ ಪ್ರತಿ ಭಾನುವಾರ ಉಪವಾಸ ಮಾಡಬೇಕು ಮತ್ತು ಮಂಗಳವಾರಗಳಂದು ಹನುಮಾನ್ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರೆ ಒಳಿತಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಮುಂದಿನ ಸುದ್ದಿ
Show comments