Webdunia - Bharat's app for daily news and videos

Install App

ಕರ್ಕಟಕ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಶುಕ್ರವಾರ, 2 ಅಕ್ಟೋಬರ್ 2020 (09:42 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.

 
ಕರ್ಕಟಕ
ಈ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಅವರಿಗೆ ವಿಧೇಯರಾಗಿರಬೇಕು. ಅವರ ಜತೆಗಿನ ಸಂಬಂಧದಲ್ಲಿ ಪ್ರಾಮಾಣಿಕವಾಗಿರಬೇಕು. ಈ ರಾಶಿಯವರನ್ನು ಒಂದೋ ನಿಮಗೆ ನೋಡಿದ ಕೂಡಲೇ ಇಷ್ಟವಾಗುತ್ತದೆ, ಇಲ್ಲವೇ ಅವರೊಂದಿಗೆ ತಕ್ಷಣವೇ ಸಂಬಂಧ ಕಡಿದುಕೊಳ್ಳಬೇಕೆನಿಸುತ್ತದೆ. ನೀವು ಅವರ ಜತೆಗಿನ ಸಂಬಂಧದಲ್ಲಿ ಎಷ್ಟು ಸೀರಿಯಸ್ ಆಗಿರುತ್ತೀರೋ ಅವರೂ ನಿಮ್ಮನ್ನು ಅಷ್ಟೇ ಇಷ್ಟಪಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಶಂಕರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಶನಿ ದೋಷವಿರುವವರು ಇಂದು ಆಂಜನೇಯನ ಈ ಸ್ತೋತ್ರವನ್ನು ಓದಿ

ಮಂಗಳವಾರ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

ಮುಂದಿನ ಸುದ್ದಿ
Show comments