Webdunia - Bharat's app for daily news and videos

Install App

ಕರ್ಕಟಕ ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಶನಿವಾರ, 3 ಅಕ್ಟೋಬರ್ 2020 (09:02 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ಸಿಂಹ
ಈ ರಾಶಿಯವರಿಗೆ ಅವರೇ ಶ್ರೇಷ್ಠ ಎಂದು ಫೀಲ್ ಮಾಡಲು ಬಿಟ್ಟುಬಿಡಬೇಕು. ಅವರನ್ನು ಯಾವತ್ತೂ ಅಟ್ಟಕ್ಕೇರಿಸುವವರೆಂದರೆ ಅವರಿಗೆ ಇಷ್ಟವಾಗುತ್ತಾರೆ. ಯಾವುದೇ ವಿಚಾರದಲ್ಲೂ ನೀನೇ ನಮ್ಮ ನಾಯಕ ಎಂದು ಅವರನ್ನು ಹಿಂಬಾಲಿಸುತ್ತಿರಬೇಕು. ಅವರ ಹಿಂಬಾಲಕರಾಗಿಯೇ ಇರುವ ವ್ಯಕ್ತಿಗಳನ್ನು ಅವರು ಇಷ್ಟಪಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಮುಂದಿನ ಸುದ್ದಿ
Show comments