Webdunia - Bharat's app for daily news and videos

Install App

ಧನು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಹೀಗೆ ಮಾಡಬೇಕು

Webdunia
ಗುರುವಾರ, 8 ಅಕ್ಟೋಬರ್ 2020 (09:16 IST)
ಬೆಂಗಳೂರು: ಒಂದೊಂದು ರಾಶಿಯವರ ಮನಸ್ಸು ಗೆಲ್ಲಬೇಕಾದರೆ ಒಂದೊಂದು ರೀತಿಯಲ್ಲಿ ಪ್ರಯತ್ನ ಪಡಬೇಕು. ಯಾವ ರಾಶಿಯವರ ಮನಸ್ಸನ್ನು ಏನು ಮಾಡಿದರೆ ಗೆಲ್ಲಬಹುದು ಮತ್ತು ಸಂತೋಷಪಡಿಸಬಹುದು ಎಂದು ನೋಡೋಣ.


ಧನು
ಈ ರಾಶಿಯವರು ನೀವು ಹೇಗಿರುತ್ತೀರೋ ಅದಕ್ಕೆ ತದ್ವಿರುದ್ಧವಾಗಿರುತ್ತಾರೆ. ನೀವು ಉತ್ಸಾಹ ತೋರಿದರೆ ಅವರು ನಿರುತ್ಸಾಹ ತೋರುತ್ತಾರೆ. ಇಂತಹವರನ್ನು ಪಳಗಿಸಬೇಕಾದರೆ ನೀವು ಎಲ್ಲಾ ರೀತಿಯಿಂದಲೂ ತಾಳ್ಮೆ ತಂದುಕೊಳ್ಳಬೇಕು. ಅವರನ್ನು ಅವರ ದಾರಿಯಲ್ಲೇ ಹೋಗಿ ಅವರನ್ನು ಪ್ರೋತ್ಸಾಹಿಸುವ, ಬೆಂಬಲವಾಗಿರುವ ವ್ಯಕ್ತಿಯಾಗಿದ್ದರೆ ಸಾಕು. ತಾವಾಗಿಯೇ ದಾರಿಗೆ ಬರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments