ನಾಗಾರಾಧನೆಯನ್ನು ಯಾವಾಗ ಮಾಡಬೇಕು?

Webdunia
ಸೋಮವಾರ, 29 ಜುಲೈ 2019 (08:58 IST)
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗದೇವರಿಗೆ ಆಶ್ಲೇಷ ಪೂಜೆ, ಸರ್ಪಸಂಸ್ಕಾರ ಮಾಡುವ ಮೂಲಕ ವಿಶೇಷವಾಗಿ ನಾಗಾರಾಧನೆ ಮಾಡುವುದನ್ನು ಕೇಳಿದ್ದೇವೆ.


ಆದರೆ ನಾಗಾರಾಧನೆ ಅಥವಾ ನಾಗ ಪೂಜೆಗಳನ್ನು ಯಾವಾಗ ಮಾಡಬೇಕು? ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷ ಬಲಿ ಎಂಬುದು ಮಾನವರಿಂದ ಸರ್ಪ ಸಂಕುಲಕ್ಕೆ ಅಪಚಾರವಾದಾಗ ಉಂಟಾಗಬಹುದಾದ ಸರ್ಪದೋಷದ ನಿವಾರಣೆಗೆ ಮಾಡಲಾಗುವ ಪೂಜೆ.

ಆಶ್ಲೇಷ ನಕ್ಷತ್ರದ ನಕ್ಷತ್ರ ದೇವತೆಯು ಸರ್ಪ. ತನ್ನಿಂದ ಘಟಿಸಿದ ಪ್ರಮಾದದ ಪ್ರಾಯಶ್ಚಿತಕ್ಕಾಗಿ ನಾಗನಿಗೆ ಬಲಿ ಅಥವಾ ಆಹುತಿ ನೀಡುವ ಮೂಲಕ ನಡೆಸುವ ವಿಶೇಷ ಆರಾಧನೆಯೇ ಆಶ್ಲೇಷ ಬಲಿ. ಇದನ್ನು ಮಾಡುವುದರಿಂದ ದೋಷ ಪರಿಹಾರವಾಗಿ ತಲೆಮಾರಿನವರೆಗೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಮುಂದಿನ ಸುದ್ದಿ
Show comments