ನಾಗಾರಾಧನೆಯನ್ನು ಯಾವಾಗ ಮಾಡಬೇಕು?

Webdunia
ಸೋಮವಾರ, 29 ಜುಲೈ 2019 (08:58 IST)
ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗದೇವರಿಗೆ ಆಶ್ಲೇಷ ಪೂಜೆ, ಸರ್ಪಸಂಸ್ಕಾರ ಮಾಡುವ ಮೂಲಕ ವಿಶೇಷವಾಗಿ ನಾಗಾರಾಧನೆ ಮಾಡುವುದನ್ನು ಕೇಳಿದ್ದೇವೆ.


ಆದರೆ ನಾಗಾರಾಧನೆ ಅಥವಾ ನಾಗ ಪೂಜೆಗಳನ್ನು ಯಾವಾಗ ಮಾಡಬೇಕು? ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷ ಬಲಿ ಎಂಬುದು ಮಾನವರಿಂದ ಸರ್ಪ ಸಂಕುಲಕ್ಕೆ ಅಪಚಾರವಾದಾಗ ಉಂಟಾಗಬಹುದಾದ ಸರ್ಪದೋಷದ ನಿವಾರಣೆಗೆ ಮಾಡಲಾಗುವ ಪೂಜೆ.

ಆಶ್ಲೇಷ ನಕ್ಷತ್ರದ ನಕ್ಷತ್ರ ದೇವತೆಯು ಸರ್ಪ. ತನ್ನಿಂದ ಘಟಿಸಿದ ಪ್ರಮಾದದ ಪ್ರಾಯಶ್ಚಿತಕ್ಕಾಗಿ ನಾಗನಿಗೆ ಬಲಿ ಅಥವಾ ಆಹುತಿ ನೀಡುವ ಮೂಲಕ ನಡೆಸುವ ವಿಶೇಷ ಆರಾಧನೆಯೇ ಆಶ್ಲೇಷ ಬಲಿ. ಇದನ್ನು ಮಾಡುವುದರಿಂದ ದೋಷ ಪರಿಹಾರವಾಗಿ ತಲೆಮಾರಿನವರೆಗೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments