Webdunia - Bharat's app for daily news and videos

Install App

ಈ ದಿನ ಗಣೇಶನನ್ನು ಹೀಗೆ ಪೂಜಿಸುವುದರಿಂದ ಐಶ್ವರ್ಯ ಸಿದ್ಧಿಸುತ್ತದೆ!

Webdunia
ಬುಧವಾರ, 9 ಜನವರಿ 2019 (09:07 IST)
ಬೆಂಗಳೂರು: ಒಬ್ಬೊಬ್ಬ ದೇವರಿಗೆ ಒಂದೊಂದು ದಿನ ವಿಶೇಷ. ಬುಧವಾರ ವಿಘ್ನನಾಶಕ ವಿನಾಯಕನಿಗೆ ವಿಶೇಷವಾದ ದಿನ.


ಈ ದಿನ ವಿನಾಯಕನ ಪ್ರಾರ್ಥನೆ ಮಾಡಿಕೊಂಡು ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕಿದರೆ ಶುಭ ಪ್ರಾಪ್ತಿಯಾಗುತ್ತದೆಂಬ ನಂಬಿಕೆಯಿದೆ. ಹಾಗೆಯೇ ವಿದ್ಯೆಯಲ್ಲಿ ಹಿನ್ನಡೆ ಅನುಭವಿಸಿರುವವರೂ ಈ ದಿನ ವಿನಾಯಕನ ಪ್ರಾರ್ಥನೆ ಮಾಡಿದರೆ ಒಳಿತಾಗುತ್ತದೆ.

ಹಾಗೆಯೇ ಗಣೇಶನಿಗೆ ಪ್ರಿಯವಾದ ಮೋದಕವನ್ನು ನೈವೇದ್ಯ ಮಾಡಿ, ಗರಿಕೆ ಹುಲ್ಲಿನಿಂದ ಪೂಜಿಸಿದರೆ ಅಷ್ಟೈಶ್ವರ್ಯಗಳು ಸಿದ್ಧಿಸುತ್ತವೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments