Webdunia - Bharat's app for daily news and videos

Install App

ಈ ದಿನ ಗಣೇಶನನ್ನು ಹೀಗೆ ಪೂಜಿಸುವುದರಿಂದ ಐಶ್ವರ್ಯ ಸಿದ್ಧಿಸುತ್ತದೆ!

Webdunia
ಬುಧವಾರ, 9 ಜನವರಿ 2019 (09:07 IST)
ಬೆಂಗಳೂರು: ಒಬ್ಬೊಬ್ಬ ದೇವರಿಗೆ ಒಂದೊಂದು ದಿನ ವಿಶೇಷ. ಬುಧವಾರ ವಿಘ್ನನಾಶಕ ವಿನಾಯಕನಿಗೆ ವಿಶೇಷವಾದ ದಿನ.


ಈ ದಿನ ವಿನಾಯಕನ ಪ್ರಾರ್ಥನೆ ಮಾಡಿಕೊಂಡು ಯಾವುದೇ ಹೊಸ ಕೆಲಸಗಳಿಗೆ ಕೈ ಹಾಕಿದರೆ ಶುಭ ಪ್ರಾಪ್ತಿಯಾಗುತ್ತದೆಂಬ ನಂಬಿಕೆಯಿದೆ. ಹಾಗೆಯೇ ವಿದ್ಯೆಯಲ್ಲಿ ಹಿನ್ನಡೆ ಅನುಭವಿಸಿರುವವರೂ ಈ ದಿನ ವಿನಾಯಕನ ಪ್ರಾರ್ಥನೆ ಮಾಡಿದರೆ ಒಳಿತಾಗುತ್ತದೆ.

ಹಾಗೆಯೇ ಗಣೇಶನಿಗೆ ಪ್ರಿಯವಾದ ಮೋದಕವನ್ನು ನೈವೇದ್ಯ ಮಾಡಿ, ಗರಿಕೆ ಹುಲ್ಲಿನಿಂದ ಪೂಜಿಸಿದರೆ ಅಷ್ಟೈಶ್ವರ್ಯಗಳು ಸಿದ್ಧಿಸುತ್ತವೆ ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಮುಂದಿನ ಸುದ್ದಿ
Show comments