Webdunia - Bharat's app for daily news and videos

Install App

ಚಿತ್ತ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಮಂಗಳವಾರ, 9 ಜುಲೈ 2019 (08:48 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಚಿತ್ತ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಚಿತ್ತ
ಈ ನಕ್ಷತ್ರದಲ್ಲಿ ಜನಿಸಿದವರು ಸಮಚಿತ್ತವುಳ್ಳವರು, ಕವಿಗಳು, ಸಾಹಿತ್ಯ ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಹೊಂದಿದವರು. ಈ ನಕ್ಷತ್ರದ ಅಧಿಪತಿ ಕುಜ. ಇವರು ಅನ್ನದಾನ ಮಾಡುವಲ್ಲಿ ಹೋಗಿ ಕೈಲಾದ ಸಹಾಯ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಈ ದುರ್ಗಾ ಮಂತ್ರವನ್ನು ತಪ್ಪದೇ ಮಂಗಳವಾರ ಓದಿ

ಶಿವ ಮಂಗಳಾಷ್ಟಕಂ ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳೂ ಓದಬಹುದಾದ ಸುಲಭ ಆಂಜನೇಯ ಸ್ತೋತ್ರ

ಧನಾದಾಯ ವೃದ್ಧಿಗಾಗಿ ಲಕ್ಷ್ಮೀನರಸಿಂಹ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments