ಶ್ರವಣ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಗುರುವಾರ, 18 ಜುಲೈ 2019 (09:14 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಶ್ರವಣ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಶ್ರವಣ
ಈ ನಕ್ಷತ್ರದವರು ತಮ್ಮ ತಪ್ಪನ್ನು ಬೇಗನೇ ಒಪ್ಪಿಕೊಳ್ಳುವ ಮನೋಭಾವ ಹೊಂದಿರುತ್ತಾರೆ. ಇನ್ನೊಬ್ಬರ ನೋವಿಗೆ ಬೇಗನೇ ಸ್ಪಂದಿಸುತ್ತಾರೆ. ಪರರಿಗೆ ಉಪಕಾರಿ. ಈ ನಕ್ಷತ್ರದ ಅಧಿಪತಿ ಚಂದ್ರ. ಇವರು ಶಿವನಿಗೆ ರುದ್ರಾಭಿಷೇಕ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments