Webdunia - Bharat's app for daily news and videos

Install App

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಶುಕ್ರವಾರ, 26 ಏಪ್ರಿಲ್ 2019 (06:59 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಮೇಷ
ಕುಜ ದೋಷ ನಿವಾರಣೆಗಾಗಿ ಕಾರ್ತಿಕ ಮಾಸದಲ್ಲಿ ಎರಡು ಬತ್ತಿ ಇರುವ ತುಪ್ಪದ ದೀಪವನ್ನು ಸುಬ್ರಹ್ಮಣ್ಯ ದೇವರ ದೇವಾಲಯದಲ್ಲಿ ಬೆಳಗಿಸಬೇಕು. ಹೀಗೆ ಮಾಡುವುದರಿಂದ ವಿವಾಹಾದಿ ಕಾರ್ಯಗಳಿಗೆ ಇರುವ ಅಡ್ಡಿ ಆತಂಕಗಳು ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಶ್ರೀ ಗಣೇಶ ಪ್ರಾತಃಸ್ಮರಣಂ ಸ್ತೋತ್ರ

ಶ್ರೀ ದುರ್ಗಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಮುಂದಿನ ಸುದ್ದಿ
Show comments