ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಭಾನುವಾರ, 28 ಏಪ್ರಿಲ್ 2019 (09:04 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಮಿಥುನ
ನಾಲ್ಕು ಬತ್ತಿ ಇರುವ ಕೊಬ್ಬರಿ ಎಣ್ಣೆ ದೀಪವನ್ನು ಬುಧ ಗ್ರಹ ವಿಗ್ರಹದ ಎದುರು ಅಥವಾ ವೆಂಕಟೇಶ್ವರ ದೇವಾಲಯದಲ್ಲಿ ಬೆಳಗಿಸಿ ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ಈ ರಾಶಿಯವರ ಸಕಲ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments