Select Your Language

Notifications

webdunia
webdunia
webdunia
webdunia

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಜ್ಯೋತಿಷ್ಯ
ಬೆಂಗಳೂರು , ಮಂಗಳವಾರ, 30 ಏಪ್ರಿಲ್ 2019 (07:30 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಸಿಂಹ
ಎಂಟು ಬತ್ತಿಯ ತುಪ್ಪದ ದೀಪವನ್ನು ಸೂರ್ಯನ ಎದುರು ಅಥವಾ ರವಿ ವಿಗ್ರಹದ ಮುಂದೆ ದೀಪ ಬೆಳಗಿಸಿದರೆ ರವಿ ದೋಷ ಪರಿಹಾರವಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಶನಿ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?