ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಮಂಗಳವಾರ, 30 ಏಪ್ರಿಲ್ 2019 (07:30 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಸಿಂಹ
ಎಂಟು ಬತ್ತಿಯ ತುಪ್ಪದ ದೀಪವನ್ನು ಸೂರ್ಯನ ಎದುರು ಅಥವಾ ರವಿ ವಿಗ್ರಹದ ಮುಂದೆ ದೀಪ ಬೆಳಗಿಸಿದರೆ ರವಿ ದೋಷ ಪರಿಹಾರವಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments