Select Your Language

Notifications

webdunia
webdunia
webdunia
Monday, 7 April 2025
webdunia

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ಜ್ಯೋತಿಷ್ಯ
ಬೆಂಗಳೂರು , ಬುಧವಾರ, 1 ಮೇ 2019 (07:40 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.

 

ಕನ್ಯಾ
ನಾಲ್ಕು ಬತ್ತಿಯ ಕೊಬ್ಬರಿ ಎಣ್ಣೆಯ ದೀಪವನ್ನು ವೆಂಕಟೇಶ್ವರ ದೇವಾಲಯದಲ್ಲಿ ಅಥವಾ ಗಣಪತಿ ದೇವಾಲಯದಲ್ಲಿ ಬೆಳಗಿಸಿದರೆ ಬುಧ ದೋಷ ನಿವಾರಣೆಯಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇತು ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?