Select Your Language

Notifications

webdunia
webdunia
webdunia
webdunia

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?
ಬೆಂಗಳೂರು , ಗುರುವಾರ, 2 ಮೇ 2019 (06:58 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ತುಲಾ
ಆರು ಬತ್ತಿಯ ಹರಳೆಣ್ಣೆ ದೀಪವನ್ನು ದೇವಿ ದೇವಾಲಯದ ಮುಂದೆ ಬೆಳಗಿದರೆ ಕೆಟ್ಟ ಸ್ವಪ್ನ ಬೀಳುವುದಿಲ್ಲ ಮತ್ತು ಮನಸ್ಸಿಗೆ ನೆಮ್ಮದಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀ ಗಕಾರ ಗಣಪತಿ ಸ್ತೋತ್ರ ಯಾವ ವಾರ ಓದಿದರೆ ಏನು ಫಲ?