ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಶನಿವಾರ, 4 ಮೇ 2019 (07:48 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ವೃಶ್ಚಿಕ
ಎರಡು ಬತ್ತಿಯ ಸೂರ್ಯಕಾಂತಿ ಎಣ್ಣೆಯ ದೀಪವನ್ನು ಅರಳಿ ಮರದ ಕೆಳಗೆ ಬೆಳಗಿಸಿದರೆ ಕುಜ ದೋಷ ನಿವಾರಣೆಯಾಗಿ ವಿವಾಹಾದಿ ಕಾರ್ಯಗಳಿಗೆ ಇರುವ ಅಡ್ಡಿ ಆತಂಕಗಳು ದೂರವಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಮುಂದಿನ ಸುದ್ದಿ
Show comments