ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಭಾನುವಾರ, 5 ಮೇ 2019 (06:57 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಮಕರ
ಒಂಭತ್ತು ಬತ್ತಿಯ ಎಳ್ಳೆಣ್ಣೆಯ ದೀಪವನ್ನು ವಿಶೇಷವಾಗಿ ಶನಿವಾರಗಳಲ್ಲಿ ಶನಿ ದೇವಾಲಯದಲ್ಲಿ ಬೆಳಗಿಸಿದರೆ ಶನಿಯ ವಕ್ರದೃಷ್ಟಿ ದೂರವಾಗುವುದಲ್ಲದೆ, ಸಕಲ ಪಾಪಗಳು ಪರಿಹಾರವಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments