Webdunia - Bharat's app for daily news and videos

Install App

ದೀಪದ ಬತ್ತಿಯಿಂದ ಯಾವ ರಾಶಿಯವರಿಗೆ ಯಾವ ದೋಷ ನಿವಾರಣೆಯಾಗುತ್ತದೆ?

Webdunia
ಸೋಮವಾರ, 6 ಮೇ 2019 (07:10 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.


ಕುಂಭ
ಒಂಭತ್ತು ಬತ್ತಿಯ ಎಳ್ಳೆಣ್ಣೆ ದೀಪವನ್ನು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಭಕ್ತಿಯಿಂದ ಬೆಳಗಿಸಿ ಪ್ರಾರ್ಥಿಸಿದರೆ ಶನಿ ದೋಷ ನಿವಾರಣೆಯಾಗಿ ಬರುವಂತಹ ಕಷ್ಟಗಳಿಂದ ಪಾರಾಗುವ ಧೈರ್ಯ ಬರುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments