Webdunia - Bharat's app for daily news and videos

Install App

ಈ ರೀತಿಯ ಶನಿ ದೋಷಗಳಿದ್ದಾಗ ಯಾವೆಲ್ಲಾ ಪೂಜೆ ಮಾಡಬೇಕು?

Webdunia
ಶನಿವಾರ, 22 ಜೂನ್ 2019 (08:45 IST)
ಬೆಂಗಳೂರು: ಶನಿ ದೆಸೆ ಎಂದರೆ ಎಲ್ಲರೂ ಕಷ್ಟದ ಸಮಯ ಎಂದೇ ಭಯಭೀತರಾಗುತ್ತಾರೆ. ಆದ್ದರಿಂದ ಜನ್ಮಸ್ಯ ಶನಿ, ಚತುರ್ಥ ಶನಿ, ಸಪ್ತಮ ಶನಿ ಅಥವಾ ಅಷ್ಟಮ ಶನಿ ದೋಷವಿದ್ದಾಗ ಯಾವ ಪೂಜೆ ಮಾಡಿದರೆ ಒಳಿತು ನೋಡೋಣ.


ಈ ರೀತಿಯ ಶನಿ ದೋಷ ಬಂದಾಗ ಲಕ್ಷ್ಮೀ ನರಸಿಂಹ ಸ್ವಾಮಿಗೆ ಜೇನುತುಪ್ಪದ ಅಭಿಷೇಕ, ಪಂಚಾಮೃತ ಅಭಿಷೇಕ, ವಸ್ತ್ರದಾನ, ಹೂವಿನ ಅಲಂಕಾರ, ಲಕ್ಷ್ಮೀನಾರಸಿಂಹ ಸಹಸ್ರನಾಮ ಪಾರಾಯಣ ಮಾಡಬೇಕು.

ಆಂಜನೇಯ ಸ್ವಾಮಿಗೆ ವೀಳ್ಯದೆಲೆ, ಕುಂಕುಮ ಅಲಂಕಾರ, ಪವನಸೂಕ್ತ ಅಭಿಷೇಕ, ವಾಯುಸ್ತುತಿ ಪಾರಾಯಣ, ತೀರಾ ಆರೋಗ್ಯ ಸಮಸ್ಯೆ ಬಂದರೆ ಆಂಜನೇಯ ಸ್ವಾಮಿಗೆ ಬೆಣ್ಣೆಯ ಅಲಂಕಾರ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments