Webdunia - Bharat's app for daily news and videos

Install App

ಯಾವ ರಾಶಿಯವರಿಗೆ ಯಾವ ರೋಗ ಸಮಸ್ಯೆ ಜಾಸ್ತಿ

Webdunia
ಶನಿವಾರ, 22 ಆಗಸ್ಟ್ 2020 (08:42 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವಗಳು ಹೇಗೆ ವ್ಯತ್ಯಸ್ಥವಾಗಿರುತ್ತದೋ ಹಾಗೆಯೇ ಅವರ ದೈಹಿಕ ಆರೋಗ್ಯ ಸ್ಥಿತಿಯೂ ವ್ಯತ್ಯಸ್ಥವಾಗಿರುತ್ತದೆ. ಇಂದಿನಿಂದ ಯಾವ ರಾಶಿಯವರಿಗೆ ಯಾವ ರೋಗ ಭಯ ಎಂದು ನೋಡೋಣ.

 

ವೃಷಭ
ವೃಷಭ ರಾಶಿಯವರಿಗೆ ಹೆಚ್ಚಾಗಿ ಸಿಹಿಯಾದ ಐಸ್ ಕ್ರೀಂ, ಚಾಕಲೇಟ್, ಕ್ಯಾಂಡಿ ಸೇವಿಸುವುದು ಕಷ್ಟ. ಹೀಗಾಗಿ ಇವರಿಗೆ ಗಂಟಲು, ಕಿವಿ ನೋವು, ಸೋಂಕಿನ ಸಮಸ್ಯೆಗಳು ಬರುವುದು ಸಹಜ. ಈ ರಾಶಿಯವರು ಸುಸ್ತಾಗುವುದು ಬೇಗ. ದೈಹಿಕ ಶ್ರಮದ ಕೆಲಸ ಇವರಿಗೆ ಕಷ್ಟ. ತಮ್ಮ ಮನೋನಿಗ್ರಹದಿಂದ ರಿಲ್ಯಾಕ್ಸ್ ಮಾಡಿಕೊಂಡಿದ್ದು, ಆರೋಗ್ಯದಲ್ಲಿ ನಿಯಂತ್ರಣ ಸಾಧಿಸಲು ಪ್ರಯತ್ನಿಸಿದರೆ ಒಳ್ಳೆಯದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ

ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ

ಇಂದು ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಓದಿದ್ದು ನೆನಪಿನಲ್ಲಿ ಉಳಿಯಬೇಕೆಂದರೆ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments