ಯಾವ ರಾಶಿಯವರಿಗೆ ಯಾವ ರೋಗ ಸಮಸ್ಯೆ ಜಾಸ್ತಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:49 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವಗಳು ಹೇಗೆ ವ್ಯತ್ಯಸ್ಥವಾಗಿರುತ್ತದೋ ಹಾಗೆಯೇ ಅವರ ದೈಹಿಕ ಆರೋಗ್ಯ ಸ್ಥಿತಿಯೂ ವ್ಯತ್ಯಸ್ಥವಾಗಿರುತ್ತದೆ. ಇಂದಿನಿಂದ ಯಾವ ರಾಶಿಯವರಿಗೆ ಯಾವ ರೋಗ ಭಯ ಎಂದು ನೋಡೋಣ.


ಕರ್ಕಟಕ
ಕರ್ಕಟಕ ರಾಶಿಯವರು ಧೈರ್ಯವಂತರು, ಸಾಹಸ ಪ್ರಿಯರು. ಈ ರಾಶಿಯವರನ್ನು ಇದುವೇ ಕೆಲವೊಮ್ಮೆ ಸಂಕಷ್ಟಕ್ಕೆ ದೂಡಬಹುದು. ಆದರೆ ತಮ್ಮ ಸಮಸ್ಯೆಗಳನ್ನು ತಮ್ಮೊಳಗೇ ಇಟ್ಟುಕೊಂಡು ಕೊರಗುತ್ತಾರೆ. ಇದರಿಂದಾಗಿಯೇ ಇವರಿಗೆ ಅಸಿಡಿಟಿ, ಜೀರ್ಣಸಂಬಂಧೀ ಸಮಸ್ಯೆಗಳು ಬರಬಹುದು. ಒತ್ತಡಕ್ಕೂ ಅಸಿಡಿಟಿಗೆ ನೇರ ಸಂಬಂಧವಿದೆ ಎನ್ನುತ್ತಾರೆ. ಹೀಗಾಗಿ ಆದಷ್ಟು ರಿಲ್ಯಾಕ್ಸ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments