Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಸೋಮವಾರ, 10 ಆಗಸ್ಟ್ 2020 (09:11 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಮೇಷ
ಈ ರಾಶಿಯವರು ಅತ್ಯಂತ ಸಮರ್ಥರು. ಆದರೆ ಅವರ ಸಾಮರ್ಥ್ಯದ ಬಗ್ಗೆ ಅವರಿಗೇ ಸಂಶಯವಿರುತ್ತದೆ. ತಾನು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗದೇ ಇದ್ದರೆ, ಇದು ತನ್ನಿಂದ ಸಾಧ್ಯವೇ ಎನ್ನುವ ಗೊಂದಲ ಯಾವತ್ತೂ ಅವರಲ್ಲಿರುತ್ತದೆ. ಕೀಳರಿಮೆಯಿಮದ ಬಳಲುವುದು ಜಾಸ್ತಿ. ಇದರಿಂದಾಗಿ ಕಷ್ಟ ಬಂದಾಗ ಬೇಗನೇ ಕೈ ಬಿಡುತ್ತಾರೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments