Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಗುರುವಾರ, 13 ಆಗಸ್ಟ್ 2020 (09:22 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಕರ್ಕಟಕ
ಇವರಿಗೆ ಸಂಬಂಧದಲ್ಲಿ ಅಭದ್ರತೆಯ ಭಯ ಕಾಡುವುದು. ತನ್ನ ಪ್ರೇಮಿ ಜತೆ ಅಥವಾ ಪ್ರೀತಿ ಪಾತ್ರ ಗೆಳೆಯರ ಸಂಬಂಧಕ್ಕೆ ಏನಾದರೂ ತೊಂದರೆಯಾದರೆ ಎಂಬ ಭಯ ಸದಾ ಕಾಡುವುದು. ಆಗಾಗ ತಮ್ಮ ಸಂಬಂಧದ ಬಗ್ಗೆ ಭರವಸೆ ಸಿಗುತ್ತಿರಬೇಕು. ಇದು ಇತರರಿಗೆ ಸಂಶಯದ ಪ್ರವೃತ್ತಿ ಎನಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಶತನಾಮ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಮುಂದಿನ ಸುದ್ದಿ
Show comments