Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಶುಕ್ರವಾರ, 14 ಆಗಸ್ಟ್ 2020 (08:59 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಸಿಂಹ
ತಮ್ಮಲ್ಲಿ ಸಾಮರ್ಥ್ಯವಿದ್ದರೂ ಅದನ್ನು ಅರಿಯದೇ ಹಿಂಜರಿಯುವ ಸ್ವಭಾವ ಇವರ ಶತ್ರು. ಕೆಲವೊಂದು ವಿಚಾರದಲ್ಲಿ ವಿಪರೀತ ಇನ್ ವಾಲ್ವ್ ಆಗುತ್ತಾರೆ ಎಂದು ಇತರರಿಗೆ ಅನಿಸಬಹುದು. ಕೆಲವೊಮ್ಮೆ ಯಾವುದೇ ವಿಚಾರದಿಂದ ಹಿಂಜರಿಯಲು ತಮ್ಮನ್ನು ತಾವು ನಿಯಂತ್ರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಇತರರಿಗೆ ಇದು ಕಿರಿ ಕಿರಿ ಎನಿಸಬಹುದು. ಇವರು ನಂಬಿಕಸ್ತರಲ್ಲ ಎನಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಮುಂದಿನ ಸುದ್ದಿ
Show comments