ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಭಾನುವಾರ, 16 ಆಗಸ್ಟ್ 2020 (09:16 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ತುಲಾ
ಈ ರಾಶಿಯವರು  ಪರಿಸ್ಥಿತಿಗೆ ತಕ್ಕ ಹಾಗೆ ತಮಗೆ ಅನಿಸಿದ್ದನ್ನು ಹೇಳಲು ಮಾಡಲು ಕಷ್ಪಡಡುತ್ತಾರೆ. ಸಂದಿಗ್ಧ ಪರಿಸ್ಥಿತಿಗಳಲ್ಲಿ ಮೌನಕ್ಕೆ ಶರಣಾಗುತ್ತಾರೆ. ಯಾವುದೇ ವಿವಾದಗಳನ್ನು ಮೈಮೇಲೆ ಹಾಕಿಕೊಳ್ಳಲು ಇಷ್ಪಪಡುವುದಿಲ್ಲ. ಎಲ್ಲಾ ಸಂದರ್ಭದಲ್ಲಿಯೂ ಇದು ಉಪಯೋಗಕ್ಕೆ ಬರದು. ಎಲ್ಲರಿಗೂ ತಲೆಯಾಡಿಸುತ್ತಾ ಕೂರುವ ನಿಮ್ಮ ಸ್ವಭಾವ ಸಂಗಾತಿಯ ಕೋಪಕ್ಕೆ ಕಾರಣವಾಗಬಹುದು. ಇವರ ಜತೆಗೆ ಸಂಬಂಧ ಬೆಳೆಸುವುದು ಕಷ್ಟ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments