Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಸೋಮವಾರ, 17 ಆಗಸ್ಟ್ 2020 (09:02 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ವೃಶ್ಚಿಕಾ
ಈ ನಕ್ಷತ್ರದವರು ಎಲ್ಲಿ ತಮ್ಮ ಬುಡಕ್ಕೆ ಬರುತ್ತದೋ ಎಂದು ಮೊದಲೇ ಅದಕ್ಕೆ ಪ್ರತಿ ಪ್ಲ್ಯಾನ್ ಸಿದ್ಧಗೊಳಿಸಿಬಿಡುತ್ತಾರೆ. ತಮ್ಮ ಸುತ್ತಲಿರುವ  ಜನರ  ಮೇಲೆ ನಿಯಂತ್ರಣ ಸಾಧಿಸುವ ಗುಣ ಹೊಂದಿರುತ್ತಾರೆ. ಇದರಿಂದ ಅವರು ತಾವಾಗಿಯೇ ಯಾವ ಕೆಲಸಕ್ಕೂ ಮುಂದಾಗಲಾರರು. ಇದರಿಂದ ಉತ್ತಮ ಸ್ನೇಹ ಸಂಗವಿಲ್ಲದೇ ಕೊರಗುವಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments