Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಮಂಗಳವಾರ, 18 ಆಗಸ್ಟ್ 2020 (09:16 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಧನು
ತಮ್ಮ ಬಗ್ಗೇ ತಾವು ಅತಿಯಾದ ಕೀಳರಿಮೆ ಇಟ್ಟುಕೊಂಡಿರುತ್ತಾರೆ. ಎಲ್ಲದರ ಮೇಲೂ ನಿಯಂತ್ರಣ ಸಾಧಿಸಲು ಹೊರಡುತ್ತಾರೆ. ಆದರೆ ಸಾಧ್ಯವಾಗದೇ ಹೋದಾಗ ಕೊರಗುವುದು, ದೂಷಿಸುವುದು ಇವರ ಸ್ವಭಾವ. ಇವರಲ್ಲಿ ಯಾವ ಗುಟ್ಟೂ ನಿಲ್ಲದು. ಇದರಿಂದಾಗಿ ಆತ್ಮೀಯರು ಇವರ ಬಳಿ ರಹಸ್ಯ ವಿಚಾರಗಳನ್ನು ಹೇಳಲು ಹಿಂಜರಿಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾಷ್ಟಕಮ್ ಸ್ತೋತ್ರಂ ಪ್ರತಿನಿತ್ಯ ಪಠಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರದಂದು ಶಿವ ಕವಚ ಮಂತ್ರ ತಪ್ಪದೇ ಪಠಿಸಿ, ಕನ್ನಡದಲ್ಲಿ ಇಲ್ಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿದೋಷಗಳಿಂದ ಮುಕ್ತಿ ಪಡೆಯಲು ಇಂದ ಶನಿ ಕವಚ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments