Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಗುರುವಾರ, 20 ಆಗಸ್ಟ್ 2020 (09:34 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಕುಂಭ
ಹೆಚ್ಚಾಗಿ ಭಾವುಕ ಪ್ರಪಂಚದಲ್ಲಿರುತ್ತಾರೆ. ಇದರಿಂದ ವಾಸ್ತವ ಮತ್ತು ಭಾವನೆಗಳ ನಡುವಿನ ವ್ಯತ್ಯಾಸ ನೋಡಲು ವಿಫಲರಾಗುತ್ತಾರೆ. ತನ್ನದೇ ಆದ ಅಭಿಪ್ರಾಯಗಳಿಲ್ಲದೇ ಸಂಗಾತಿಯ ಮೇಲೆ ಅತಿಯಾಗಿ ಅವಲಂಬಿತವಾಗಿರುವ ಅನಿವಾರ್ಯತೆ ಅವರಿಗಾಗುತ್ತದೆ. ಇದರಿಂದ ಇವರ ಮೇಲೆ ಇತರರಿಗೆ ಗೌರವವೂ ಇರಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments