Webdunia - Bharat's app for daily news and videos

Install App

ಪಾಪದ ಫಲ ಯಾರಿಗೆ ಸಿಗುತ್ತದೆ?

Webdunia
ಮಂಗಳವಾರ, 15 ಜನವರಿ 2019 (08:57 IST)
ಬೆಂಗಳೂರು: ನಾವು ಮಾಡುವ ಕೆಲಸಗಳಲ್ಲಿ ಕೆಲವೊಮ್ಮೆ ಗೊತ್ತಿದ್ದೋ ಗೊತ್ತಿಲ್ಲದೆಯೋ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಇದೆಲ್ಲವನ್ನೂ ಮೇಲೆ ಕೂತ ಭಗವಂತ ನೋಡುತ್ತಿರುತ್ತಾನೆ. ನಮ್ಮ ಕಾರ್ಯಕ್ಕೆ ಅನುಸಾರವಾಗಿ ನಮ್ಮ ಪಾಪದ ಲೆಕ್ಕ ಭರ್ತಿಯಾಗುತ್ತಾ ಹೋಗುತ್ತದೆ ಎಂಬ ನಂಬಿಕೆಯಿದೆ.


ಹಾಗಿದ್ದರೆ ಪಾಪದ ಫಲ ಯಾರಿಗೆ ಮತ್ತು ಹೇಗೆ ಸಿಗುತ್ತದೆ? ಕೆಲವೊಮ್ಮೆ ನಾವು ಪ್ರತ್ಯಕ್ಷವಾಗಿ ಕೆಡುಕು ಮಾಡದೇ ಇದ್ದರೂ, ನಾವು ಮಾಡುವ ಕೆಲಸಗಳಿಂದ ಇನ್ನೊಬ್ಬರಿಗೆ ತೊಂದರೆಯಾದರೂ ಅದರ ಫಲ ನಾವು ಅನುಭವಿಸಬೇಕಾಗುತ್ತದೆ.

ನಾವು ಯಾರಾದರೊಬ್ಬರ ಪಾಪದ ಕೆಲಸಗಳನ್ನು ಮಾತನಾಡುವುದು, ಅದರ ಬಗ್ಗೆ ಆಡಿಕೊಳ್ಳುವುದು, ಮತ್ತು ನಾವು ಇನ್ನೊಬ್ಬರ ಬಗ್ಗೆ ಸುಳ್ಳು ಅಪವಾದ ಹೊರಿಸುವುದು ಮಾಡಿದರೆ ಆ ಪಾಪದ ಫಲ ನಮ್ಮ ಲೆಕ್ಕಕ್ಕೇ ಸೇರಿಸಲ್ಪಡುವುದು. ಆದ್ದರಿಂದ ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಯೋಚಿಸಬೇಕಾದ್ದು ಅಗತ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments