Webdunia - Bharat's app for daily news and videos

Install App

ದೇವಾಲಯದಲ್ಲಿ ದೇವರ ಮೂರ್ತಿ ಮಧ್ಯಬಾಗದಲ್ಲೇ ಇರಬೇಕು ಯಾಕೆ?

Webdunia
ಸೋಮವಾರ, 19 ಅಕ್ಟೋಬರ್ 2020 (09:08 IST)
ಬೆಂಗಳೂರು: ದೇವಾಲಯಗಳಲ್ಲಿ ಗರ್ಭಗುಡಿಯಲ್ಲಿ ಮಧ್ಯಭಾಗದಲ್ಲೇ ದೇವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದಕ್ಕೆ ಕಾರಣವೇನು ಗೊತ್ತಾ?


ಗರ್ಭಗುಡಿಯ ಮಧ್ಯಭಾಗದಲ್ಲಿ ವಿಶೇಷ ಶಕ್ತಿ ಮತ್ತು ಸಕಾರಾತ್ಮಕ ಭಾವವಿರುತ್ತದೆ. ಈ ಸಕಾರಾತ್ಮಕ ಅಂಶ ಹೊರಗೆ ನಿಂತು ಕೈ ಮುಗಿಯುವ ಭಕ್ತರಲ್ಲೂ ಇರಬೇಕು ಎಂಬುದು ಇದರ ಹಿಂದಿರುವ ಕಾರಣ. ಆದರೆ ದೇವರ ವಿಗ್ರಹದ ನೇರಕ್ಕೆ ನಿಂತು ಕೈ ಮುಗಿಯಬೇಡಿ. ಎಡ ಅಥವಾ ಬಲ ಬದಿಗೆ ನಿಂತು ನಮಸ್ಕಾರ ಮಾಡಿ. ದೈವಿಕ ಶಕ್ತಿಯ ಪ್ರಭಾವವನ್ನು ತಡೆದುಕೊಳ್ಳುವ ಶಕ್ತಿ ಮಾನವ ದೇಹಕ್ಕೆ ಇಲ್ಲ ಎಂಬುದೇ ಇದಕ್ಕೆ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments