Webdunia - Bharat's app for daily news and videos

Install App

ದೇವಾಲಯದಲ್ಲಿ ದೇವರ ಮೂರ್ತಿ ಮಧ್ಯಬಾಗದಲ್ಲೇ ಇರಬೇಕು ಯಾಕೆ?

Webdunia
ಸೋಮವಾರ, 19 ಅಕ್ಟೋಬರ್ 2020 (09:08 IST)
ಬೆಂಗಳೂರು: ದೇವಾಲಯಗಳಲ್ಲಿ ಗರ್ಭಗುಡಿಯಲ್ಲಿ ಮಧ್ಯಭಾಗದಲ್ಲೇ ದೇವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದಕ್ಕೆ ಕಾರಣವೇನು ಗೊತ್ತಾ?


ಗರ್ಭಗುಡಿಯ ಮಧ್ಯಭಾಗದಲ್ಲಿ ವಿಶೇಷ ಶಕ್ತಿ ಮತ್ತು ಸಕಾರಾತ್ಮಕ ಭಾವವಿರುತ್ತದೆ. ಈ ಸಕಾರಾತ್ಮಕ ಅಂಶ ಹೊರಗೆ ನಿಂತು ಕೈ ಮುಗಿಯುವ ಭಕ್ತರಲ್ಲೂ ಇರಬೇಕು ಎಂಬುದು ಇದರ ಹಿಂದಿರುವ ಕಾರಣ. ಆದರೆ ದೇವರ ವಿಗ್ರಹದ ನೇರಕ್ಕೆ ನಿಂತು ಕೈ ಮುಗಿಯಬೇಡಿ. ಎಡ ಅಥವಾ ಬಲ ಬದಿಗೆ ನಿಂತು ನಮಸ್ಕಾರ ಮಾಡಿ. ದೈವಿಕ ಶಕ್ತಿಯ ಪ್ರಭಾವವನ್ನು ತಡೆದುಕೊಳ್ಳುವ ಶಕ್ತಿ ಮಾನವ ದೇಹಕ್ಕೆ ಇಲ್ಲ ಎಂಬುದೇ ಇದಕ್ಕೆ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಶ್ರೀ ದತ್ತಾತ್ರೇಯ ಚಿನ್ಮಯಾಷ್ಟಕಂ ಸ್ತೋತ್ರ ಗುರುವಾರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments